2026-03-07 03:20:20

ಓಣಂ ಸಡಗರಕ್ಕೆ ಸಿದ್ಧತೆ ಆರಂಭ

ಓಣಂ ಸಡಗರಕ್ಕೆ ಸಿದ್ಧತೆ ಆರಂಭ

ಕೇರಳದಲ್ಲಿ ಆಚರಿಸುವ ಪ್ರಮುಖ ಹಬ್ಬ ಓಣಂ. ಕರ್ನಾಟಕದಲ್ಲೂ ಬಹುತೇಕ ಕಡೆ ಕೇರಳಿಗರು ಇರುವ ಕಾರಣ ಈ ಹಬ್ಬ ಇಲ್ಲೂ ಬಲು ಜೋರು. ಸುಗ್ಗಿ ಹಬ್ಬ ಎಂದೂ ಇದನ್ನು ಕರೆಯುತ್ತಾರೆ. 10 ದಿನಗಳ ಕಾಲ ನಡೆಯುವ ಈ ಹಬ್ಬದ ಸಮಯದಲ್ಲಿ ಬಲಿ ಚಕ್ರವರ್ತಿಯು ಪಾತಾಳದಿಂದ ಭೂಮಿಗೆ ಬಂದು ಜನರಿಗೆ ಆಶೀರ್ವಾದ ನೀಡುತ್ತಾನೆ ಎಂಬ ನಂಬಿಕೆ ಇದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.