2026-06-08 01:23:23

Darshan Apthe Pavitra Gowda application rejected | ಕೊಲೆ ಪ್ರಕರಣ ದರ್ಶನ್‌ ಆಪ್ತೆ ಪವಿತ್ರಾಗೌಡ ಅರ್ಜಿ ತಿರಸ್ಕಾರ | Speed News Kannada

Darshan Apthe Pavitra Gowda application rejected | ಕೊಲೆ ಪ್ರಕರಣ ದರ್ಶನ್‌ ಆಪ್ತೆ ಪವಿತ್ರಾಗೌಡ ಅರ್ಜಿ ತಿರಸ್ಕಾರ | Speed News Kannada

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿಯಾಗಿರುವ ನಟ ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು  ಅರ್ಜಿಯನ್ನು ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿದೆ.
ಪವಿತ್ರಾ ಗೌಡ, ಮಗಳ ಪರೀಕ್ಷೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ  ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ  ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಮಧ್ಯಂತರ ಜಾಮೀನಿಗೆ ಅವಕಾಶ ನೀಡಲು ನಿರಾಕರಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.