2026-05-02 05:41:36

Emergency alerts suddenly appear on mobile phones|ಮೊಬೈಲ್‌ಗಳಲ್ಲಿ ಏಕಾಏಕಿ ಎಮರ್ಜೆನ್ಸಿ ಅಲರ್ಟ್|Speed News Kannada

Emergency alerts suddenly appear on mobile phones|ಮೊಬೈಲ್‌ಗಳಲ್ಲಿ ಏಕಾಏಕಿ ಎಮರ್ಜೆನ್ಸಿ ಅಲರ್ಟ್|Speed News Kannada

ಇಂದು ದೇಶದಾದ್ಯಂತ ಕೋಟ್ಯಂತರ ಮೊಬೈಲ್‌ಗಳಿಗೆ ಬಂದ ಎಮರ್ಜೆನ್ಸಿ ಅಲರ್ಟ್ ಸಂದೇಶಗಳಿಂದ ಕೆಲವರು ಆತಂಕಕ್ಕೊಳಗಾದರು. ಆದರೆ ಇದು ‘ಸಚೇತ್’ ಸೆಲ್ ಬ್ರಾಡ್‌ಕಾಸ್ಟ್ ವ್ಯವಸ್ಥೆಯ ಪರೀಕ್ಷೆಯಷ್ಟೇ. ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ದೆಹಲಿಯಲ್ಲಿ ಅಧಿಕೃತ ಚಾಲನೆ ನೀಡಿದ ಈ ವ್ಯವಸ್ಥೆ ಭೂಕಂಪ, ಸುನಾಮಿ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಜನರಿಗೆ ಕ್ಷಣಾರ್ಧದಲ್ಲಿ ಎಚ್ಚರಿಕೆ ನೀಡಲು ಸಹಕಾರಿ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.