2026-07-23 09:37:57

Emergency alerts suddenly appear on mobile phones|ಮೊಬೈಲ್‌ಗಳಲ್ಲಿ ಏಕಾಏಕಿ ಎಮರ್ಜೆನ್ಸಿ ಅಲರ್ಟ್|Speed News Kannada

Emergency alerts suddenly appear on mobile phones|ಮೊಬೈಲ್‌ಗಳಲ್ಲಿ ಏಕಾಏಕಿ ಎಮರ್ಜೆನ್ಸಿ ಅಲರ್ಟ್|Speed News Kannada

ಇಂದು ದೇಶದಾದ್ಯಂತ ಕೋಟ್ಯಂತರ ಮೊಬೈಲ್‌ಗಳಿಗೆ ಬಂದ ಎಮರ್ಜೆನ್ಸಿ ಅಲರ್ಟ್ ಸಂದೇಶಗಳಿಂದ ಕೆಲವರು ಆತಂಕಕ್ಕೊಳಗಾದರು. ಆದರೆ ಇದು ‘ಸಚೇತ್’ ಸೆಲ್ ಬ್ರಾಡ್‌ಕಾಸ್ಟ್ ವ್ಯವಸ್ಥೆಯ ಪರೀಕ್ಷೆಯಷ್ಟೇ. ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ದೆಹಲಿಯಲ್ಲಿ ಅಧಿಕೃತ ಚಾಲನೆ ನೀಡಿದ ಈ ವ್ಯವಸ್ಥೆ ಭೂಕಂಪ, ಸುನಾಮಿ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಜನರಿಗೆ ಕ್ಷಣಾರ್ಧದಲ್ಲಿ ಎಚ್ಚರಿಕೆ ನೀಡಲು ಸಹಕಾರಿ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.