2026-04-23 10:50:18

Karur stampede case | ಕರೂರು ಕಾಲ್ತುಳಿತ ಕೇಸ್ 3ನೇ ಬಾರಿ CBI ವಿಚಾರಣೆಗೆ ಹಾಜರಾದ TVK ಪಕ್ಷದ ನಾಯಕ ವಿಜಯ್ | Speed News Kannada

Karur stampede case | ಕರೂರು ಕಾಲ್ತುಳಿತ ಕೇಸ್ 3ನೇ ಬಾರಿ CBI ವಿಚಾರಣೆಗೆ ಹಾಜರಾದ TVK ಪಕ್ಷದ ನಾಯಕ ವಿಜಯ್ | Speed News Kannada

ನವದೆಹಲಿ : ಕರೂರು ಕಾಲ್ತುಳಿತದಲ್ಲಿ 41 ಮಂದಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಟಿ ವಿ ಕೆ ನಾಯಕ ಹಾಗೂ ನಟ ವಿಜಯ್ ಮೂರನೇ ಬಾರಿಗೆ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯಲ್ಲಿರುವ ಸಿಬಿಐ ಕಚರಿಗೆ ನಟ ವಿಜಯ್ ಹಾಜರು ಆಗಿದ್ದಾರೆ ತಮಿಳುನಾಡು ಚುನಾವಣೆ ಘೋಷಣೆ ಹೊತ್ತಲ್ಲೇ ವಿಜಯ್ ವಿಚಾರಣೆಗೆ ಹಾಜರಾಗಿದ್ದಾರೆ.  ಟಿ ವಿ ಕೆ ಸಮಾರಂಭದಲ್ಲಿ ಕಲ್ತುಲಿತ ಸಮಾವೇಶ 41 ಜನರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಬಾರಿಗೆ ಸಿಬಿಐ ವಿಚಾರಣೆಗೆ ನಟ ವಿಜಯ್ ಹಾಜರಾಗಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.