2026-07-23 08:16:37

Technical Fault In Helicopter | ಮಹಾರಾಷ್ಟ್ರದ ಸಚಿವೆ ಪಂಕಜಾ ಮುಂಡೆ ತೆರಬೇಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ! | Speed News Kannada

Technical Fault In Helicopter | ಮಹಾರಾಷ್ಟ್ರದ ಸಚಿವೆ ಪಂಕಜಾ ಮುಂಡೆ ತೆರಬೇಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ! | Speed News Kannada

ಮುಂಬೈ : ಇತ್ತೀಚಿಗೆ ತಾನೇ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪರ್ವಾ ಸಾವನಪ್ಪಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಸಚಿವೆ ಪಂಕಜಾ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಹೌದು ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಈ ಒಂದು ಘಟನೆಯ ಸಂಭವಿಸಿದ್ದು, ಹೆಲಿಕಾಪ್ಟರ್ ನಲ್ಲಿ ಸಚಿವೆ ಪಂಕಜ ಮುಂಡೆ ಲಾತೂರ್ ಗೆ ತೆರಳ
ಜಿಲ್ಲಾ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ಪಂಕಜಾ ತೆರಳಬೇಕಿತ್ತು. ಆದರೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಬಗ್ಗೆ ಪೈಲಟ್ ವರದಿ ನೀಡಿದ್ದಾರೆ. ಹಾಗಾಗಿ ಲಾತೂರ್ ಪ್ರಯಾಣವನ್ನು ಬಿಜೆಪಿ ನಾಯಕಿ ಪಂಕಜಾ ಮುಂದೂಡಿದ್ದಾರೆ. ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವರ್ ಸಾವನಪ್ಪಿದ ಬಳಿಕ ವಿಮಾನದಲ್ಲಿ ತೆರಳಲು ನಾಯಕರು ಇದೀಗ ಎಚ್ಚರವಹಿಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.