2026-03-07 03:38:52

Technical Fault In Helicopter | ಮಹಾರಾಷ್ಟ್ರದ ಸಚಿವೆ ಪಂಕಜಾ ಮುಂಡೆ ತೆರಬೇಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ! | Speed News Kannada

Technical Fault In Helicopter | ಮಹಾರಾಷ್ಟ್ರದ ಸಚಿವೆ ಪಂಕಜಾ ಮುಂಡೆ ತೆರಬೇಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ! | Speed News Kannada

ಮುಂಬೈ : ಇತ್ತೀಚಿಗೆ ತಾನೇ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪರ್ವಾ ಸಾವನಪ್ಪಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಸಚಿವೆ ಪಂಕಜಾ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಹೌದು ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಈ ಒಂದು ಘಟನೆಯ ಸಂಭವಿಸಿದ್ದು, ಹೆಲಿಕಾಪ್ಟರ್ ನಲ್ಲಿ ಸಚಿವೆ ಪಂಕಜ ಮುಂಡೆ ಲಾತೂರ್ ಗೆ ತೆರಳ
ಜಿಲ್ಲಾ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ಪಂಕಜಾ ತೆರಳಬೇಕಿತ್ತು. ಆದರೆ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಬಗ್ಗೆ ಪೈಲಟ್ ವರದಿ ನೀಡಿದ್ದಾರೆ. ಹಾಗಾಗಿ ಲಾತೂರ್ ಪ್ರಯಾಣವನ್ನು ಬಿಜೆಪಿ ನಾಯಕಿ ಪಂಕಜಾ ಮುಂದೂಡಿದ್ದಾರೆ. ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವರ್ ಸಾವನಪ್ಪಿದ ಬಳಿಕ ವಿಮಾನದಲ್ಲಿ ತೆರಳಲು ನಾಯಕರು ಇದೀಗ ಎಚ್ಚರವಹಿಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.