2026-04-23 09:36:26

War of words between DCM D.K. Shivakumar and MLA Munirathna in the House | ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್- ಶಾಸಕ ಮುನಿರತ್ನ ನಡುವೆ ಮಾತಿನ ಕದನ | Speed news kannada

War of words between DCM D.K. Shivakumar and MLA Munirathna in the House | ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್- ಶಾಸಕ ಮುನಿರತ್ನ ನಡುವೆ ಮಾತಿನ ಕದನ | Speed news kannada

ಕರ್ನಾಟಕ ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ಕಸ ವಿಚಾರದ ಬಗ್ಗೆ ಮಾತನಾಡುತ್ತಿರುವಾಗ ಈ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ . ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಬಿಜೆಪಿ ಶಾಸಕ ಮುನಿರತ್ನ ಹಾಗೂ ಡಿ.ಕೆ.ಶಿವಕುಮಾರ್‌ ನಡುವೇ ತೀರಾ ವಾಗ್ವಾದ ನಡೆದಿದ್ದು ಡಿ.ಕೆ.ಶಿವಕುಮಾರ್‌ ನಿನ್ನಂತ ಪುಡಿಗಳಿಗೆ ನಾನು ಹೆದರಲ್ಲ ಎಂದು ಮುನಿರತ್ನಗೆ ತೀರುಗೇಟು ನೀಡಿದ್ದಾರೆ. ಈ ಎಲ್ಲಾ ವಿಷಯಗಳು ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.